Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. क्षयर्ष नाम राजा के दिनों में ये बातें हुई :यह वही क्षयर्ष है, जो एक सौ सताईस प्रान्तों पर, अर्थात् हिन्दुस्तान से लेकर कूश देश तक राज्य करता था।
1. ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
2. उन्हीं दिनों में जब क्षयर्ष राजा अपनी उस राजगद्दी पर विराजमान था जो शूशन नाम राजगढ़ में थी।
2. ಆ ದಿವಸಗಳಲ್ಲಿ ಅರಸ ನಾದ ಅಹಷ್ವೇರೋಷನು ರಾಜಧಾನಿ ಶೂಷನ್ ಅರಮನೆಯಲ್ಲಿರುವ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿರುವಾಗ
3. वहां उस ने अपने राज्य के तीसरे वर्ष में अपने सब हाकिमों और कर्मचारियों की जेवनार की। फ़ारस और मादै के सेनापति और प्रान्त- प्रान्त के प्रधान और हाकिम उसके सम्मुख आ गए।
3. ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
4. और वह उन्हें बहुत दिन वरन एक सौ अस्सी दिन तक अपने राजविभव का धन और अपने माहात्म्य के अनमोल पदार्थ दिखाता रहा।
4. ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
5. इतने दिनों के बीतने पर राजा ने क्या छोटे क्य बड़े उन सभों की भी जो शूशन नाम राजगढ़ में इकट्ठे हुए थे, राजभवन की बारी के आंगन में सात दिन तक जेवनार की।
5. ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
6. वहां के पर्दे श्वेत और नीले सूत के थे, और सन और बैंजनी रंग की डोरियों से चान्दी के छल्लों में, संगमर्मर के खम्भों से लगे हुए थे; और वहां की चौकियां सोने- चान्दी की थीं; और लाल और श्वेत और पीले और काले संगमर्मर के बने हुए फ़र्श पर धरी हुई थीं।
6. ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
7. उस जेवनार में राजा के योग्य दाखमधु भिन्न भिन्न रूप के सोने के पात्रों में डालकर राजा की उदारता से बहुतायत के साथ पिलाया जाता था।
7. ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
8. पीना तो नियम के अनुसार होता था, किसी को बरबस नहीं पिलाया जाता था; क्योंकि राजा ने तो अपने भवन के सब भणडारियों को आज्ञा दी थी, कि जो पाहुन जैसा चाहे उसके साथ वैसा ही बर्ताव करना।
8. ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
9. रानी बशती ने भी राजा क्षयर्ष के भवन में स्त्रियों की जेवनार की।
9. ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
10. सातवें दिन, जब राजा का मन दाखमधु में मग्न था, तब उस ने महूमान, बिजता, हब ना, बिगता, अबगता, जेतेर और कर्कस नाम सातों खेजों को जो क्षयर्ष राजा के सम्मुख सेवा टहल किया करते थे, आज्ञा दी,
10. ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
11. कि रानी वशती को राजमुकुट धारण किए हुए राजा के सम्मुख ले आओ; जिस से कि देश देश के लोगों और हाकिमों पर उसकी सुन्दरता प्रगट हो जाए; क्योंकि वह देखने में सुन्दर थी।
11. ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
12. खोजों के द्वारा राजा की यह आज्ञा पाकर रानी वशती ने आने से इनकार किया। इस पर राजा बड़े क्रोध से जलने लगा।
12. ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
13. तब राजा ने समय समय का भेद जाननेवाले पणिडतों से पुछा (राजा तो नीति और न्याय के सब ज्ञानियों से ऐसा ही किया करता था।
13. ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
14. और उसके पास कर्शना, शेतार, अदमाता, तश श, मेरेस, मर्सना, और ममूकान नाम फ़ारस, और मादै के सातों खेजे थे, जो राजा का दर्शन करते, और राज्य में मुख्य मुख्य पदों पर नियुक्त किए गए थे। )
14. ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
15. राजा ने पूछा कि रानी वशती ने राजा क्षयर्ष की खोजों द्वारा दिलाई हुई आज्ञा का उलंघन किया, तो नीति के अनुसार उसके साथ क्या किया जाए?
15. ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
16. तब ममूकान ने राजा और हाकिमों की उपस्थिति में उत्तर दिया, रानी वशती ने जो अनुचित काम किया है, वह न केवल राजा से परन्तु सब हाकिमों से और उन सब देशों के लोगों से भी जो राजा क्षयर्ष के सब प्रान्तों में रहते हैं।
16. ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ.
17. क्योंकि रानी के इस काम की चर्चा सब स्त्रियों में होगी और जब यह कहा जाएगा, कि राजा क्षयर्ष ने रानी वशती को अपने साम्हने ले आने की आज्ञा दी परन्तु वह न आई, तब वे भी अपने अपने पति को तुच्छ जानने लगेंगी।
17. ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
18. और आज के दिन फ़ारसी और मादी हाकिमों की स्त्रियां जिन्हों ने रानी की यह बात सुनी है तो वे भी राजा के सब हाकिमों से ऐसा ही कहने लगेंगी; इस प्रकार बहुत ही घृणा और क्रोध उत्पन्न होगा।
18. ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
19. यदि राजा को स्वीकार हो, तो यह आज्ञा निकाले, और फार्सियों और मादियों के कानून में लिखी भी जाए, जिस से कभी बदल न सके, कि रानी वशती राजा क्षयर्ष के सम्मुख फिर कभी आने न पाए, और राजा पटरानी का पद किसी दूसरी को दे दे जो उस से अच्छी हो।
19. ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
20. और जब राजा की यह आज्ञा उसके सारे राज्य में सुनाई जाएगी, तब सब पत्नियां छोटे, बड़े, अपने अपने पति का आदरमान करती रहेंगी।
20. ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು.
21. यह बात राजा और हाकिमों को पसन्द आई और राजा ने ममूकान की सम्मति मान ली और अपने राज्य में,
21. ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
22. अर्थत् प्रत्येक प्रान्त के अक्षरों में और प्रत्येक जाति की भाषा में चिटि्ठयां भेजीं, कि सब पुरूष अपने अपने घर में अधिकार चलाएं, और अपनी जाति की भाषा बोला करें।
22. ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.